ಈ ಅಂಕಣದಲ್ಲಿ ನಾನು ಸರಳ ಬಾಷೆಯಲ್ಲಿ ಈ ವಂಚನೆ ಹೇಗೆ ನಡೆಯುತ್ತದೆ, ಇದರಿಂದ ಬಚಾವಾಗಲು ನೀವು ಏನು ಮಾಡಬೇಕು ಮತ್ತು ನೀವೇನಾದರು ಈ ವಂಚನೆಗೆ ಬಲಿಯಾದರೆ ಏನು ಮಾಡಬೇಕು ಎಂಬುದನ್ನು ತಿಳಿಸಿಕೊಡಲಿದ್ದೇನೆ.
ಕಳೆದ ವಾರ ‘ಸಂಚಾರ್ ಸಾಥಿ’ ಆ್ಯಪ್ ಅಳವಡಿಕೆಯ ಸರ್ಕಾರದ ನಡೆಯಲ್ಲಿ ಆದದ್ದು ಏನು ಮತ್ತು ಹೇಗೆ ಅದನ್ನು ತಡೆಯಬಹುದಾಗಿತ್ತು ಎಂಬುದರ ನನ್ನ ಅನಿಸಿಕೆಯನ್ನು ಈ ಲೇಖನದಲ್ಲಿ ತಿಳಿಸಿಕೊಡಲಿದ್ದೇನೆ.
ಈ ಲೇಖನದಲ್ಲಿ, ಪ್ರಸ್ತುತ ವ್ಯವಸ್ಥೆಯ ಲೋಪದೋಷಗಳು, ‘ಸಿಮ್ ಬೈಂಡಿಂಗ್’ ಎಂದರೇನು? ಈ ಹೊಸ ನಿಯಮಗಳೇನು? ಮತ್ತು ಇದು ನಿಮ್ಮ ದಿನನಿತ್ಯದ ಮೊಬೈಲ್ ಬಳಕೆಯ ಮೇಲೆ ಹೇಗೆ ಪರಿಣಾಮ ಬೀರಲಿದೆ ಎಂಬುದನ್ನು ಅತ್ಯಂತ ಸರಳವಾಗಿ ವಿವರಿಸಲಾಗಿದೆ.
ಈ ಹೊಸ ಯುಗದಲ್ಲಿ, AI ಕನ್ನಡಕ್ಕೆ ಮಾರಕವೇ ಅಥವಾ ಪೂರಕವೇ? AI ಅನ್ನು ಕನ್ನಡದ ಬೆಳವಣಿಗೆಗೆ ಹೇಗೆ ಬಳಸಬಹುದು? ಭಾರತ/ಕರ್ನಾಟಕ ಸರಕಾರ ಹಾಗು ಇಲ್ಲಿನ ಸಂಸ್ಥೆಗಳು ಮತ್ತು ವಿಶ್ವವಿದ್ಯಾನಿಲಯಗಳು AI ಅನ್ನು ಕನ್ನಡದ ಬೆಳವಣಿಗೆಗಾಗಿ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ತಿಳಿಸಿಕೊಡಲಿದ್ದೇನೆ
ಈ ಅಂಕಣದಲ್ಲಿ ನಾನು ಡೀಪ್ಫೇಕ್ ಪಿಡುಗನ್ನು ತಡೆಗಟ್ಟಲು ಮತ್ತು ಸುರಕ್ಷಿತ ಇಂಟರ್ನೆಟ್ ಮತ್ತು ಸಾಮಾಜಿಕ ಮಾಧ್ಯಮದ ಅನುಭವಕ್ಕಾಗಿ ಭಾರತ ಸರಕಾರವು ಬಿಡುಗಡೆ ಮಾಡಿರುವ ಹೊಸ ಕರಡು AI ಕಾನೂನಿನ ಬಗ್ಗೆ ತಿಳಿಸಿಕೊಡಲಿದ್ದೇನೆ.
ಈ ಲೇಖನದಲ್ಲಿ ಅದರ ಏಳು ಮೂಲ ತತ್ವಗಳೇನು ಮತ್ತು ಆ ತತ್ವಗಳನ್ನು ಸಾಕಾರಗೊಳಿಸಲು RBI ನಿಯಂತ್ರದಲ್ಲಿ ಬರುವ ಎಲ್ಲ ಹಣಕಾಸು ಸಂಸ್ಥೆಗಳು ಮಾಡಬೇಕಾದ ಪ್ರಮುಖ ಕೆಲಸಗಳ ಮತ್ತು ಆ ತತ್ವಗಳನ್ನು ಅನುಷ್ಠಾನಗೊಳಿಸಲು ಸೂಚಿಸಿರುವ ಆರು ಪ್ರಮುಖ ಸ್ತಂಭಗಳ ಬಗ್ಗೆ ಮತ್ತು ಜನ ಸಾಮಾನ್ಯರಿಗೆ ಇದರಿಂದ ಆಗುವ ಉಪಯೋಗಗಳ ಕಿರು ಪರಿಚಯ ನೀಡಲಿದ್ದೇನೆ.
ಈ ಲೇಖನದಲ್ಲಿ ನಾನು ಭಾರತದ ನ್ಯಾಯಾಂಗ ವ್ಯವಸ್ಥೆಯಲ್ಲಿ ಮೊದಲ ದೊಡ್ಡ ಮಟ್ಟದ ಡಿಜಿಟಲ್ ಪ್ರಯೋಗವಾದ E-Courts ಅಪ್ಲಿಕೇಶನ್, ಭಾರತೀಯ ನ್ಯಾಯಾಂಗದಲ್ಲಿ AIಯ ಪಾತ್ರ, SUPACE ಮತ್ತು SUVAS ಎಂಬ ಎರಡೂ ಪ್ರಮುಖ ವ್ಯವಸ್ಥೆಗಳ ಅವಲೋಕನ, SUPACE ಮತ್ತು SUVAS ನಲ್ಲಿ AIಯ ಪಾತ್ರ ಹಾಗು ಜನಸಾಮಾನ್ಯರು, ವಕೀಲರು ಮತ್ತು ನ್ಯಾಯಾಧೀಶರು ಅವನ್ನು ಹೇಗೆ ಬಳಸಿಕೊಳ್ಳಬಹುದು ಎಂಬುದನ್ನು ತಿಳಿಸಿಕೊಡಲಿದ್ದೇನೆ.
ಗಣೇಶನ ವಿಶಿಷ್ಟ ದೇಹರಚನೆ, ಅವನ ಕಥೆಗಳು, ಮತ್ತು ಕೃತಕ ಬುದ್ಧಿಮತ್ತೆಯ (AI) ಬಳಸಿ ಸೈಬರ್ ಜಗತ್ತಿನಲ್ಲಿ ಜನರಿಗೆ ಶಿಕ್ಷಣ ನೀಡಿ, ಸೈಬರ್ ವಂಚನೆಯಿಂದ ರಕ್ಷಣೆ ನೀಡುವಲ್ಲಿ ಹೇಗೆ ಸಹಾಯಕವಾಗಬಹುದು ಎಂಬುದನ್ನು ಈ ಲೇಖನದಲ್ಲಿ ಚರ್ಚಿಸೋಣ.